Quantcast
Channel: Samvada
Viewing all articles
Browse latest Browse all 3435

ಚಿಕ್ಕಮಗಳೂರು ಜಿಲ್ಲೆಯ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ ಸಮಾರಂಭ

$
0
0

15 ಆಕ್ಟೊಬಾರ್: ಚಿಕ್ಕಮಗಳೂರು ಜಿಲ್ಲೆಯ ದೇವನೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಾ ವರ್ಗದ ಸಾರ್ವಜನಿಕ ಸಮಾರೋಪ ಸಮಾರಂಭ ಇಂದು ನಡೆಯಿತು.

ಶ್ರೀ ದಿನೇಶ್ ಭಾರತೀಪುರ, ಶಿವಮೊಗ್ಗ ವಿಭಾಗ ಕಾರ್ಯವಾಹ ಇವರು ಮಾರ್ಗದರ್ಶನ ಮಾಡಿದರು.
ಗ್ರಾಮದ ಹಿರಿಯರಾದ ಶ್ರೀ ನಿಂಗಯ್ಯನವರು ಅಧ್ಯಕ್ಷತೆವಹಿಸಿದ್ದರು.


Viewing all articles
Browse latest Browse all 3435

Trending Articles