Quantcast
Channel: Samvada
Browsing all 3435 articles
Browse latest View live

Image may be NSFW.
Clik here to view.

Parenting lessons a plenty from Bhagavad Gita writes Smitha Rao

Parenting lessons a plenty from Bhgavad Gita – Smitha Rao I was a mother of two little children when I turned to Gita. It was a difficult phase in my life where my conscience was put to test and...

View Article


Image may be NSFW.
Clik here to view.

ಜಾತ್ಯತೀತತೆಯ ಮುಸುಕಿನಲ್ಲಿ ಕ್ರೈಸ್ತಮತ ಪ್ರಚಾರದ ಕುಟಿಲ ತಂತ್ರಗಳು

ಪುಸ್ತಕ ವಿಮರ್ಶೆ ಪರಿಚಯ: ಸತ್ಯನಾರಾಯಣ ಶಾನುಭಾಗ್ ಪೋರ್ಚುಗೀಸರಿಂದ ಆರಂಭಗೊಂಡ ಯೂರೋಪಿಯನ್ ವಸಾಹತು ಕಾಲದಲ್ಲಿ ಆಮದಾದ ಕ್ರೈಸ್ತಮತ ಪ್ರಚಾರ ವಿಷನರಿ’ರಿಗಳ ಚಟುವಟಿಕೆ ದೇಶದೆಲ್ಲೆಡೆ ತನ್ನ ಜಾಲವನ್ನು ವ್ಯವಸ್ಥಿತವಾಗಿ ಹರಡಿದೆ. ಭಾರತೀಯರನ್ನು...

View Article


Image may be NSFW.
Clik here to view.

ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಸಮಿತಿ ರಚನೆ

ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಕರ್ನಾಟಕದ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ಸಮಿತಿ ರಚನೆಯಾಗಿದೆ. ಚಾಮರಾಜನಗರ ಸೇವಾಭಾರತಿ ಶಾಲೆಯ ಅಧ್ಯಕ್ಷರಾದ  ಶ್ರೀ ಮ. ವೆಂಕಟರಾಮು ಸಮಿತಿಯ ಅಧ್ಯಕ್ಷರಾಗಿರುತ್ತಾರೆ....

View Article

Image may be NSFW.
Clik here to view.

ಹೋಟೆಲಿನಲ್ಲಿ ಊಟ ಮಾಡುವಾಗ ಇಲ್ಲದ ಮಡಿ ದೇವಸ್ಥಾನದ ಊಟದ ಪಂಕ್ತಿಯಲ್ಲಿ ಮಾತ್ರ ಏಕೆ?

ಸಾಂದರ್ಭಿಕ ಚಿತ್ರ ಲೇಖಕರು: ಡಾ.ರೋಹಿಣಾಕ್ಷ  ಶಿರ್ಲಾಲು  ಭೋಜನ ಮಾಡುವ ರೀತಿಯಿಂದ ಅಥವಾ ಸ್ಥಳದಿಂದ ಯಾರಾದರು ತಾವು ಜಗತ್ತಿನಲ್ಲಿ ಶ್ರೇಷ್ಟರು ಎಂದು ಭಾವಿಸುವುದಾದರೆ ಅಂಥವರ ಅಜ್ಞಾನಕ್ಕೆ ಒಮ್ಮೆ ನಕ್ಕು ಸುಮ್ಮನಾಗಿ ಬಿಡಬೇಕಷ್ಟೇ. ಆದರೆ ಅದೇ...

View Article

Image may be NSFW.
Clik here to view.

ಕಾಲೇಜು ಶುಭಾರಂಭ: ತಪಸ್ ವಿದ್ಯಾರ್ಥಿಗಳೊಂದಿಗೆ ಕ್ಷೇತ್ರೀಯ ಸಂಘಚಾಲಕರಾದ ವಿ. ನಾಗರಾಜ್ ಸಂವಾದ

ಬೆಂಗಳೂರು: ಕೊರೋನಾ ನಂತರ ಇದೀಗ ಶಾಲೆ ಕಾಲೇಜುಗಳು ಪುನರಾರಂಭಗೊಳ್ಳುತ್ತಿವೆ, ಈ ಪ್ರಯುಕ್ತ ರಾಷ್ಟ್ರೋತ್ಥಾನ ಪರಿಷತ್ತಿನ ವಿಶೇಷ ಶೈಕ್ಷಣಿಕ ಯೋಜನೆ ತಪಸ್ ವಿದ್ಯಾರ್ಥಿಗಳೊಂದಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಚಾಲಕರಾದ ವಿ....

View Article


Pungava

[dflip id="38208" ][/dflip]The post Pungava first appeared on Vishwa Samvada Kendra.

View Article

Image may be NSFW.
Clik here to view.

ಸಮರ್ಥ ಭಾರತದಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ‌ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

ಬೆಂಗಳೂರು: ಸಮರ್ಥ ಭಾರತವು ಸ್ವಾಮಿ ವಿವೇಕಾನಂದರ 158ನೇ ಜನ್ಮ ವರ್ಷದ ಪ್ರಯುಕ್ತ ರಾಜ್ಯಾದ್ಯಂತ ಜನವರಿ 12 ರಿಂದ ಜ. 26 ರವರೆಗೆ ಉತ್ತಮನಾಗು- ಉಪಕಾರಿಯಾಗು’  ಎಂಬ ಅಭಿಯಾನವನ್ನು ಕೈಗೊಂಡಿದೆ. ಈ ಅಭಿಯಾನದ ಪ್ರಯುಕ್ತ ವಿವಿಧ ರೀತಿಯ ಕಾರ್ಯಕ್ರಮಗಳು,...

View Article

Image may be NSFW.
Clik here to view.

‘ಸ್ವರ ಸಮರ್ಪಣ’ಒಂದು ವಿಶೇಷ, ವಿನೂತನ, ವಿಭಿನ್ನ, ಘೋಷ್ ಪ್ರದರ್ಶನ

ಶಿವಮೊಗ್ಗ : ಜಿಲ್ಲೆಯ ಹೊಸಹಳ್ಳಿ ಗ್ರಾಮದಲ್ಲಿ 27/12/2020, ಭಾನುವಾರ ಸಂಜೆ 5.00 ಘಂಟೆಗೆ, ಹೊಸಹಳ್ಳಿ ಹಾಗೂ ಮತ್ತೂರು ಶಾಖೆಗಳ ಘೋಷ್ ವಾರ್ಷಿಕೋತ್ಸವ ‘ಸ್ವರ ಸಮರ್ಪಣ’ ನಡೆಯಿತು. ಅಖಿಲ ಭಾರತೀಯ ಸಹ ಶಾರೀರಿಕ ಪ್ರಮುಖರಾದ ಶ್ರೀ ಜಗದೀಶ್ ಪ್ರಸಾದ್...

View Article


Image may be NSFW.
Clik here to view.

ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ, ಅವರು ಈ ಪ್ರಪಂಚವನ್ನೇ ಬದಲಿಸುತ್ತಾರೆ: ಕ್ರಾಂತಿಜ್ಯೋತಿ...

ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ, ಅವರು ಈ ಪ್ರಪಂಚವನ್ನೇ ಬದಲಿಸುತ್ತಾರೆ: ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆಯವರ ಜೀವನ ಸಂದೇಶ ಲೇಖಕರು: ಸಿಂಚನ.ಎಂ.ಕೆಸೋದರಿ ನಿವೇದಿತಾ ಪ್ರತಿಷ್ಠಾನ ಹಾಗೂ ಎಬಿವಿಪಿ ಸ್ವಯಂಸೇವಕರು ‘ಯತ್ರ ನಾರ್ಯಸ್ತು...

View Article


Image may be NSFW.
Clik here to view.

ಸಂಸ್ಕೃತ ಪ್ರಚಾರ ಹೆಚ್ಚು ಹೆಚ್ಚು ನಡೆಯಲಿ : ಡಾ. ಶಾಲಿನಿ ರಜನೀಶ್

ಸಂಸ್ಕೃತ ಪ್ರಚಾರ ಹೆಚ್ಚು ಹೆಚ್ಚು ನಡೆಯಲಿ : ಡಾ. ಶಾಲಿನಿ ರಜನೀಶ್ ೨ ಜನವರಿ ೨೦೨೦, ಬೆಂಗಳೂರು: ಸಂಸ್ಕೃತ ಭಾರತಿ ಸಂಸ್ಥೆಯು ಇಂದು ಸಂಜೆ ಗಿರಿನಗರದ ತಮ್ಮ “ಅಕ್ಷರಂ” ಸಭಾಭವನದಲ್ಲಿ ಡಾ. ನಾಗರತ್ನಾ ಹೆಗಡೆ ಅವರು ರಚಿಸಿದ “ರಾಮಾಯಣೀಯಮ್”, “ರುಚಿರಾಃ...

View Article

Image may be NSFW.
Clik here to view.

ಪಾದರಾಯನಪುರದ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳ ನಾಮಕರಣವನ್ನು ರದ್ದು ಮಾಡುವಂತೆ ಸರ್ಕಾರಕ್ಕೆ...

ಬೆಂಗಳೂರು: ಪಾದರಾಯನಪುರದ 11 ಅಡ್ಡರಸ್ತೆ-ಮುಖ್ಯರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನು ಮರುನಾಮಕರಣವನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಶಿಫಾರಸ್ಸು ಮಾಡಿದೆ. ಪಾದರಾಯನಪುರದ 11 ಅಡ್ಡರಸ್ತೆ-ಮುಖ್ಯರಸ್ತೆಗಳಿಗೆ ಮುಸ್ಲಿಮರ...

View Article

Image may be NSFW.
Clik here to view.

ವಿಶೇಷಚೇತನ ಬಾಲಕ ಗೋಲಕದಲ್ಲಿ ಸಂಗ್ರಹಿಸಿದ ಹಣವನ್ನು ಶ್ರೀರಾಮ ಮಂದಿರ ನಿರ್ಮಾಣ ನಿಧಿಗೆ ಸಮರ್ಪಣೆ

03 ಜನವರಿ2021, ಮೈಸೂರು: ಮೈಸೂರು ಮಹಾನಗರದಲ್ಲಿ ನಡೆದ ‘ ಶ್ರೀರಾಮ ಮಂದಿರ ನಿಧಿ ಸಮರ್ಪಣ ಅಭಿಯಾನ’ ಕಾರ್ಯಾಲಯ ಉದ್ಘಾಟನ ಕಾರ್ಯಕ್ರಮದಲ್ಲಿ ಮಹದೇವಪುರ ಬಡಾವಣೆಯ ವಿಶೇಷಚೇತನ ಬಾಲಕ ಶ್ರೀನಿವಾಸ್ ತಾನು ಗೋಲಕದಲ್ಲಿ ಸಂಗ್ರಹಿಸಿದ ಹಣವನ್ನು ಶ್ರೀರಾಮ...

View Article

Image may be NSFW.
Clik here to view.

ಮಲೆನಾಡುಗಿಡ್ಡ ಗೋತಳಿಗೆ ಭಾರೀ ಬೇಡಿಕೆ

ಅಂಕಣ ಕೃಪೆ: ಪ್ರಜಾವಾಣಿ ಕೋವಿಡ್ ಲಾಕ್‍ಡೌನ್ ನಂತರದಲ್ಲಿ ಜಾನುವಾರುಗಳ ಸಾಗಾಣಿಕೆಯಲ್ಲಿ ದಿಢೀರ್ ಏರಿಕೆಯಾಗಿದೆ. ಹೈನುಗಾರಿಕೆಗಾಗಿ ಹಸು, ಎಮ್ಮೆಗಳ ಕೊಡುಕೊಳ್ಳುವಿಕೆ, ತತ್ಸಂಬಂಧದ ಸಾಗಾಟ ಸಾಮಾನ್ಯವಾದರೂ ಕೊರೊನಾ ಕಾರಣದಿಂದ ನಾಡಿನ ಒಂದು ಗೋತಳಿಗೆ...

View Article


Image may be NSFW.
Clik here to view.

ಅಸ್ಸಾಂ ನಲ್ಲಿ ವಿದ್ಯಾರ್ಥಿನಿಯರಿಗೆ ನಿತ್ಯ ₹100 ಪ್ರೋತ್ಸಾಹಧನ

ಚಿತ್ರ: indianexpress ಅಸ್ಸಾಂ: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಲು  ಬಿಜೆಪಿ ನೇತೃತ್ವದ ಅಸ್ಸಾಂ ರಾಜ್ಯ ಸರ್ಕಾರ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ.  ಈ ಯೋಜನೆಯಂತೆ ಶಾಲೆಗೆ ಹೋಗುವ ಪ್ರತಿ ವಿದ್ಯಾರ್ಥಿನಿಗೂ ದಿನಕ್ಕೆ ₹100...

View Article

Image may be NSFW.
Clik here to view.

ಪಾಕಿಗಳೆಲ್ಲೋ ದೂರದಲಿಲ್ಲ!

ಸಂತೋಷ್ ಜಿ ಆರ್ ರಾಜ್ಯಾದ್ಯಂತ ಗ್ರಾಮಪಂಚಾಯಿತಿ ಚುನಾವಣೆಗಳು ನಡೆದು ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಹಳ್ಳಿಹಳ್ಳಿಗಳಲ್ಲಿ ಸಡಗರ ಮುಗಿಲು ಮುಟ್ಟಿದೆ. ಗೆದ್ದ ಅಭ್ಯರ್ಥಿಗಳ ಸಂಭ್ರಮಾಚರಣೆ. ಮೆರವಣಿಗೆ, ಸಿಹಿ ಹಂಚುವಿಕೆಯ ಭರಾಟೆ ಕಣ್ಣಿಗೆ...

View Article


Image may be NSFW.
Clik here to view.

ಮತಾಂತರದ ವಿರುದ್ಧ ಹಿಂದುಳಿದ ಮತ್ತು ದಲಿತ ಮಠಾಧೀಶರ ಆಕ್ರೋಶ

ಚಿತ್ರದುರ್ಗ: ಬಡತನವನ್ನು ಕಾರಣವಾಗಿಸಿಕೊಂಡು ಮಿಷನರಿಗಳು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿವೆ. ಈ ಕುರಿತು ಸಮುದಾಯದ ಪೀಠಗಳು ಜನರನ್ನು ಜ್ಞಾಗತರನ್ನಾಗಿ ಮಾಡಬೇಕಾಗಿದೆ. ಶಿಕ್ಷಣ ಮತ್ತು ಆರೋಗ್ಯ ಸೇವೆಯ ನೆಪದಲ್ಲಿ ಮತಾಂತರಗೊಳಿಸಲಾಗುತ್ತಿದೆ ಎಂದು...

View Article

Image may be NSFW.
Clik here to view.

ರಾಮಮಂದಿರ ನಿರ್ಮಾಣಕ್ಕೆ ಆದಿಚುಂಚನಗಿರಿ ಮಠ ಸಂಪೂರ್ಣವಾಗಿ ಸಹಕರಿಸುತ್ತವೆ : ಡಾ....

ಮಂಡ್ಯ: ಆದಿಚುಂಚನಗಿರಿ ಮಠ ಮತ್ತು ಎಲ್ಲ ಶಾಖಾಮಠಗಳು ರಾಮಮಂದಿರ ನಿರ್ಮಾಣಕ್ಕೆ  ಸಂಪೂರ್ಣವಾಗಿ ಸಹಕರಿಸುತ್ತವೆ ಎಂದು ಪೂಜ್ಯ ಸಮಾರಂಭದಲ್ಲಿ   ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ...

View Article


Image may be NSFW.
Clik here to view.

ಸಮರಸ ಸಮಾಜ ಮತ್ತು ಸಂಸ್ಕಾರಯುತ ಪರಿವಾರದ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬರೂ...

ಕೊರೋನಾ ಸವಾಲಿನ ನಂತರ ಆತ್ಮನಿರ್ಭರತೆ – ಸ್ವಾವಲಂಬನೆ – ಕೌಶಲ್ಯಾಭಿರುದ್ಧಿ ವಿಷಯಗಳನ್ನು ಸಮಾಜದ ಆಂದೋಲನವನ್ನಾಗಿ ಪರಿವರ್ತಿಸಲಾಗುವುದು. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ವಿವಿಧ ಸಂಘಟನೆಗಳ ಕಾರ್ಯಕರ್ತರ ಸಮನ್ವಯ ಬೈಠಕ್ ಜನವರಿ ೫ ರಿಂದ ೭...

View Article

Image may be NSFW.
Clik here to view.

ಆಡು ಮುಟ್ಟದ ಸೊಪ್ಪು ನಮಗೇಕೆ?

ಮಳೆಕಾಡು ನುಂಗುತ್ತಿರುವ ಅಕೇಶಿಯಾಅರಣ್ಯ ಸಂವರ್ಧನೆಯ ಆಲಸ್ಯ ಮಾರ್ಗಕ್ಕೆ ತೆರೆ ಬೀಳಲಿ ರಾಜೀವ ಹೆಗಡೆ, ಪತ್ರಕರ್ತ ಸುಮಾರು ಮೂರು ವರ್ಷಗಳ ಹಿಂದೆ ನಡೆದ ಘಟನೆ. ವಿಜಯವಾಣಿ ಪತ್ರಿಕೆಯಲ್ಲಿ ನಾನು ಅಕೇಶಿಯಾ, ನೀಲಗಿರಿ ವಿರುದ್ಧ ಸರಣಿ ಲೇಖನ...

View Article

Image may be NSFW.
Clik here to view.

ನೇತಾಜಿ 125ನೇ ಜನ್ಮದಿನಾಚರಣೆಗೆ ಉನ್ನತಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ !

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಗಾಗಿ ಕೇಂದ್ರ ಸರ್ಕಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ...

View Article
Browsing all 3435 articles
Browse latest View live


<script src="https://jsc.adskeeper.com/r/s/rssing.com.1596347.js" async> </script>