Quantcast
Channel: Samvada
Browsing all 3435 articles
Browse latest View live

Image may be NSFW.
Clik here to view.

ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ಕವನದ ಕುರಿತು…

ಅವಿನಾಶ್ ವಿ.ಜಿ, ಹವ್ಯಾಸಿ ಬರಹಗಾರರು ಎಂ. ಗೋಪಾಲಕೃಷ್ಣ ಅಡಿಗರ ಬರಹಗಳಲ್ಲಿ ನನ್ನ ಮೆಚ್ಚಿನದು ‘ವಿಜಯನಗರದ ನೆನಪು’. ಈ ಕವನವು ಅಡಿಗರ ‘ಕಟ್ಟುವೆವು ನಾವು’ ಕವನ ಸಂಕಲನದ ಒಂದು ಕವನ. ‘ಅಡಿಗರ ಕವನದಲ್ಲಿ ಯಕ್ಷಗಾನ ಗತ್ತು ಎದ್ದು ತೋರುತ್ತದೆ’ ಎಂದು...

View Article


Image may be NSFW.
Clik here to view.

ರಥಸಪ್ತಮಿ ವಿಶೇಷ : ರೋಗ ನಿವರಣೆಗೆ, ದೇಹದಾರ್ಡ್ಯ ಹಾಗೂ ಒಳ್ಳೆಯ ಆರೋಗ್ಯಕ್ಕೆ ಸೂರ್ಯನ...

ಲೇಖನ: ನಿತಿನ್ ಕೊರಳ್ಳಿ, ಯೋಗ ಶಿಕ್ಷಕ. ಮಾಘ ಮಾಸ ಶುಕ್ಲ ಪಕ್ಷದ ಸಪ್ತಮಿಯನ್ನು ರಥಸಪ್ತಮಿ ಎಂದು ಕರೆಯುತ್ತಾರೆ. ಸೂರ್ಯನು ರಥವನ್ನೆರಿದ ದಿನವನ್ನು ರಥಸಪ್ತಮಿಯನ್ನಾಗಿ ಆಚರಿಸುತ್ತಾರೆ. ಆ ದಿನ ಸೂರ್ಯನು ಕಶ್ಯಪ ಮತ್ತು ಅದಿತಿದೇವಿಯ ಮಗನಾಗಿ...

View Article


Image may be NSFW.
Clik here to view.

ಭಾರತವನ್ನು ಪುನರ್ನಿರ್ಮಿಸುತ್ತೇವೆ ಎನ್ನುವವರು ಭಾರತ ಹೇಗಿತ್ತು ಎಂದು ತಿಳಿಯಲು...

ಗಾಂಧಿವಾದಿ ಶ್ರೀ ಧರಂಪಾಲ್ ಅವರ ಜನ್ಮಶತಾಬ್ದಿ ಅಂಗವಾಗಿ ರಾಷ್ಟ್ರೋತ್ಥಾನ ಸಾಹಿತ್ಯ ಹಾಗೂ ಸೆಂಟರ್ ಫಾರ್ ಪಾಲಿಸಿ ಸ್ಟಡೀಸ್ ಪ್ರಕಟಿಸಿರುವ, ‘ಧರಂಪಾಲ್ ಕ್ಲಾಸಿಕ್ ಸಿರೀಸ್’ ನ 5 ಪುಸ್ತಕಗಳು ಇಂದು ಆರೆಸ್ಸೆಸ್ ನ ಸಹ ಸರಕಾರ್ಯವಾಹರಾದ ಶ್ರೀ ಸುರೇಶ...

View Article

Image may be NSFW.
Clik here to view.

ನಗರದಲ್ಲಿ ಮಿಯಾವಾಕಿ ಮಾದರಿಯ ‘ಅಮೃತವನ’ಕ್ಕೆ ಚಾಲನೆ

20 ಫೆಬ್ರವರಿ 2021, ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಸೂರ್ಯನಗರದಲ್ಲಿರುವ ಎಡಿಫೈ ಸ್ಕೂಲ್ ನಲ್ಲಿ ವಿಶಿಷ್ಟ ರೀತಿಯ ‘ದತ್ತ ಅಮೃತವನ’ದ ಉದ್ಘಾಟನೆ ಇಂದು ನಡೆಯಿತು. ಜಪಾನ್ ನ ಮಿಯಾವಾಕಿ ಮಾದರಿಯಲ್ಲಿ ಕಡಿಮೆ ಜಾಗದಲ್ಲಿ ಗಿಡಗಳನ್ನು...

View Article

Image may be NSFW.
Clik here to view.

ಸಂಕಲ್ಪ ದಿವಸ್ ವಿಶೇಷ ಲೇಖನ : ಪಾಕಿಸ್ತಾನದ ವಶದಿಂದ ಬಿಡುಗಡೆಗೊಳ್ಳಲಿ ಭಾರತದ ನೆಲ!

ಸಂಸತ್ತಿನ ಸಂಕಲ್ಪ ಸಾಕಾರಕ್ಕೆ ಕಾಲ ಸನ್ನಿಹಿತವಾಗಬಲ್ಲದೇ?ಪಾಕಿಸ್ತಾನದ ವಶದಿಂದ ಬಿಡುಗಡೆಗೊಳ್ಳಲಿ ಭಾರತದ ನೆಲಲೇಖಕರು: ಸತ್ಯನಾರಾಯಣ ಶಾನಭಾಗ್‌, ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರ, ಕರ್ನಾಟಕ ಅಕ್ಟೋಬರ್‌ 26, 1947, ಬ್ರಿಟಿಷರು ಭಾರತದಿಂದ...

View Article


Image may be NSFW.
Clik here to view.

ಪತಿತರೋದ್ಧಾರಕ್ಕೆ ಜೀವ ತೇಯ್ದ ವೀರ ಸಾವರ್ಕರ್

ಪತಿತರೋದ್ಧಾರಕ್ಕೆ ಜೀವ ತೇಯ್ದ ವೀರ ಸಾವರ್ಕರ್ ಸ್ವಾತಂತ್ರ್ಯವೀರ ವಿನಾಯಕ ದಾಮೋದರ ಸಾವರ್ಕರ್ 1931ರ ಫೆಬ್ರವರಿ 22. ವೇದಮಂತ್ರ ಘೋಷಗಳು ಮೊಳಗುತ್ತಿರಲು, ಕರವೀರ ಪೀಠದ ಶಂಕರಾಚಾರ್ಯರ ನೇತೃತ್ವದಲ್ಲಿ, ಐದು ಸಾವಿರಕ್ಕೂ ಹೆಚ್ಚು ಹಿಂದೂಗಳ...

View Article

Image may be NSFW.
Clik here to view.

ವಿಶೇಷ ಲೇಖನ : ಸಾವರ್ಕರ್ ಎಂಬ ಅತ್ಯದ್ಭುತ ಚೇತನ

ಸಾವರ್ಕರ್ ಎಂಬ ಅತ್ಯದ್ಭುತ ಚೇತನ  ಲೇಖಕರು: ಮಂಜುನಾಥ ಅಜ್ಜಂಪುರ, ಲೇಖಕರು, ವಾಯ್ಸ್ ಆಫ್ ಇಂಡಿಯಾ ಹಾಗೂ ಅರುಣ್ ಶೌರಿ ಸರಣಿ ಸಂಪಾದಕರು, ಅಂಕಣಕಾರರು ಸ್ವಾತಂತ್ರ್ಯವೀರ ವಿನಾಯಕ ದಾಮೋದರ ಸಾವರ್ಕರ್ “ವೀರ ಸಾವರ್ಕರ್” ಎಂದೇ ಖ್ಯಾತರಾದ, ವಿನಾಯಕ...

View Article

Image may be NSFW.
Clik here to view.

ನಾಣ್ಯಗಳನ್ನ ಬಳಸಿ ಶ್ರೀರಾಮ ಮಂದಿರ ಕಟೌಟ್ ನಿರ್ಮಾಣ

ಬೆಂಗಳೂರು: ರಾಷ್ಟ್ರ ಧರ್ಮ ಸಂಘಟನೆಯವರು 2 ಲಕ್ಷ ಬೆಲೆ ಬಾಳುವ1 ಮತ್ತು 5 ರೂಪಾಯಿ ಮುಖಬೆಲೆಯ 70 ಸಾವಿರ ನಾಣ್ಯಗಳನ್ನು ಬಳಸಿ 30×40 ಸೈಜ್ ನ ಶ್ರೀರಾಮ ಮಂದಿರ ಚಿತ್ರ ಬಿಡಿಸಿದ್ದಾರೆ.ದಿನಾಂಕ 25.02.2021 ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ...

View Article


Image may be NSFW.
Clik here to view.

ಸಂಸ್ಕೃತ ಪಂಡಿತನಾಗಬೇಕಿದ್ದವನು ಕ್ರಾಂತಿಕಾರಿಯಾದ ದೇಶಭಕ್ತ ಚಂದ್ರಶೇಖರ್ ಆಜಾದ್‌.

ಸಂಸ್ಕೃತ ಪಂಡಿತನಾಗಬೇಕಿದ್ದವನು ಕ್ರಾಂತಿಕಾರಿಯಾದ ದೇಶಭಕ್ತ ಚಂದ್ರಶೇಖರ್ ಆಜಾದ್‌.ಲೇಖನ: ಶಿವಾನಂದ ಶಿವಲಿಂಗ ಸೈದಾಪುರ, ಹವ್ಯಾಸಿ ಬರಹಗಾರರು, ಎಬಿವಿಪಿ ಕಾರ್ಯಕರ್ತರು. ಅದೊಂದು ದಿನ ಕಾಶಿಯಲ್ಲಿ ದೇಶ ಭಕ್ತರೆಲ್ಲರೂ ಸೇರಿ ‘ವಂದೇಮಾತರಂ’ ಘೋಷಣೆ...

View Article


Image may be NSFW.
Clik here to view.

ಆಪ್ತ ಸಲಹಗಾರರಾಗಲು ಸುವರ್ಣಾವಕಾಶ ಮಾರ್ಚ್ 13 ರಿಂದ ತರಗತಿಗಳು ಪ್ರಾರಂಭ

ಬೆಂಗಳೂರಿನ ಆಪ್ತ ಸಲಹಾ ಕೇಂದ್ರವು ಕಳೆದ ಕೆಲವು ವರ್ಷಗಳಿಂದ ಸಮಾಜದ ಮಾನಸಿಕ ಸ್ವಾಸ್ಥ್ಯವನ್ನು ಸುಧಾರಿಸಿ ಸಮಾಜದ ಆರೋಗ್ಯವನ್ನು ಕಾಪಾಡುವ ಕಾರ್ಯದಲ್ಲಿ ತೊಡಗಿದೆ. ಪ್ರತಿಷ್ಠಿತ ನಿಮ್ಹಾನ್ಸ್  ಮತ್ತು ಸಮಾಧಾನ ಸಂಸ್ಥೆಯಿಂದ ತರಬೇತಿ ಪಡೆದ 400ಕ್ಕೂ...

View Article

Image may be NSFW.
Clik here to view.

ಹೆಜ್ಜೆ ಹಿಂದಿಟ್ಟ ಚೀನಾ : ಭಾರತಕ್ಕೆ ಸಮರಾಂಗಣದಲ್ಲೂ ಗೆಲುವು, ರಾಜತಾಂತ್ರಿಕತೆಯಲ್ಲೂ ಮುನ್ನಡೆ

ಕಳೆದ ವರ್ಷದಿಂದ ಏರುತ್ತಿದ್ದ ಪೂರ್ವ ಲಢಾಕಿನ ನಿಯಂತ್ರಣ ರೇಖೆಯ ಆಸುಪಾಸಿನ ಕಾವು ಸ್ವಲ್ಪ ತಗ್ಗುವ ಲಕ್ಷಣ ಕಾಣುತ್ತಿದೆ. ಇತ್ತೀಚಿನ ಮಹತ್ವದ ಘಟನೆಯಲ್ಲಿ ಪ್ಯಾಂಗಾಂಗ್ ತ್ಸೊ ಸರೋವರದ ಇಕ್ಕೆಲಗಳಲ್ಲಿ ವಾಸ್ತವ ನಿಯಂತ್ರಣ ರೇಖೆಗುಂಟ ಚೀನಾ ಜಮಾವಣೆ...

View Article

Image may be NSFW.
Clik here to view.

ಧರಂಪಾಲ್ ಎಂಬ ಪುನರುತ್ಥಾನದ ತೋರುಗಂಬ

ಯಾವ ದೇಶದ ಯುವಜನತೆ ತನ್ನ ಭೂತಕಾಲವನ್ನು ಮರೆಯುತ್ತದೆಯೋ ಆ ದೇಶಕ್ಕೆ ಭವಿಷ್ಯವೂ ಇಲ್ಲʼ ಎಂಬುದು ಪ್ರಸಿದ್ಧ ಪಾಶ್ಚಾತ್ಯ ಚಿಂತಕ ಖಲೀಲ್ ಗಿಬ್ರಾನ್ ನ ಮಾತು. ನಿಜವೂ ಹೌದು. ಆದರೆ ಪರಕೀಯರೇ ಬರೆದ ಚರಿತ್ರೆ, ಇತಿಹಾಸಗಳನ್ನು ಈಗಲೂ ಓದುವ ನಮ್ಮ...

View Article

Image may be NSFW.
Clik here to view.

ಭಾರತದ ವಿದ್ಯುತ್ ಜಾಲವನ್ನು ಹಾಳುಗೆಡವಲು ಚೀನಾ ಸಂಚು: ಅಮೆರಿಕ ಸಂಸ್ಥೆಯ ವರದಿ

Representative image. Credit: iStockPhoto ಭಾರತದ ವಿದ್ಯುತ್‌ ಗ್ರಿಡ್‌ಗ ಳನ್ನು ಹಾಳುಗೆಡವಲು ಚೀನಾ ಸಂಚು ರೂಪಿಸಿತ್ತು ಎಂದು ಅಮೆರಿಕದ ಅಧ್ಯಯನ ವರದಿಯೊಂದು ತಿಳಿಸಿದೆ. ಗಲ್ವಾನ್ ವ್ಯಾಲಿ ಗಡಿ ಬಿಕ್ಕಟ್ಟು ತೀವ್ರಗೊಂಡಿದ್ದ ಸಂದರ್ಭದಲ್ಲಿ...

View Article


Image may be NSFW.
Clik here to view.

ಕೋವಿಡ್‌–19 ಲಸಿಕೆಗಾಗಿ 3 ಗಂಟೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಹಾಕಿಸಿಕೊಳ್ಳುವ ಮೂಲಕ 2ನೇ ಹಂತದ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಮತ್ತು ಹಿಂಜರಿಕೆಯನ್ನು ದೂರ ಮಾಡಿದರು ನವದೆಹಲಿ: ಜಗತ್ತಿನ ಅತ್ಯಂತ ದೊಡ್ಡ ಲಸಿಕೆ ಅಭಿಯಾನದ ಎರಡನೇ ಹಂತಕ್ಕೆ ಪ್ರಧಾನಿ...

View Article

Image may be NSFW.
Clik here to view.

ವ್ಯಂಗ್ಯ ಹೀಗಿರಲಿ : ಕಾಲು ತುಳಿಸಿಕೊಂಡವನಿಗೆ ಅದು ಗೊತ್ತಾಗಿರುತ್ತದೆ, ಆದರೆ ಉಳುಕಿರುವುದಿಲ್ಲ!

Cartoon by Sajith Kumar in Deccan Herald.  ಇಂದು ಸಾಂಸಾರಿಕ ಹಾಗೂ ಸಾಮಾಜಿಕ ಜೀವನದಲ್ಲಿ ವ್ಯಂಗ್ಯ ವೆನ್ನುವುದು ಕಾಣೆಯಾಗುತ್ತಿದೆ. ಇದು ಸಂವೇದನಾಶೀಲತೆ ನಷ್ಟವಾಗುತ್ತಿರುವುದರ ದ್ಯೋತಕ. ವ್ಯಂಗ್ಯವಿದ್ದಲ್ಲಿ ವಿರೋಧಿಯೂ ಮೆಚ್ಚುಗೆ...

View Article


Image may be NSFW.
Clik here to view.

ಶ್ರೀಕೃ​ಷ್ಣ​ದೇ​ವ​ರಾ​ಯ ನಿಧನವಾದ ದಿನವನ್ನು ಸ್ಪಷ್ಟ​ವಾಗಿ ತಿಳಿ​ಸು​ವ ಶಾಸನ ತುಮಕೂರಿನಲ್ಲಿ...

ಕರ್ನಾಟಕದ ಹೆಮ್ಮೆಯ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯನ ಕಾಲವಾದ ದಿನದ ಕುರಿತು ಸ್ಪಷ್ಟವಾದ ಉಲ್ಲೇಖವಿರುವ ಶಾಸನವೊಂದು ತುಮಕೂರು ಸಮೀಪದ ಹೊನ್ನೇನಹಳ್ಳಿಯಲ್ಲಿ ಶಾಸನವೊಂದು ಪತ್ತೆಯಾಗಿದೆ. ಈ ಮೂಲಕ ಈವರೆಗೆ ಶ್ರೀಕೃಷ್ಣದೇವರಾಯನ ಕಾಲಮಾನದ...

View Article

Image may be NSFW.
Clik here to view.

ಗೋವು ರೈತನಿಗೆ ಮಾತ್ರ ತಾಯಿಯೇ?

ಗೋಸಂತತಿಯ ಉಳಿವಿಗೆ ಸರ್ಕಾರದ ಕಾನೂನು ಮಾತ್ರ ಸಾಲದು, ಸಮಾಜದ ಬೆಂಬಲವೂ ಬೇಕು ಬೀದಿನಾಯಿ / ಬೆಕ್ಕುಗಳಿಗೆ ತೊಂದರೆ ಮಾಡಿದರೆ ಅಥವಾ ಸಾಕಿದ ನಾಯಿ ಮುದಿಯಾಯಿತು ಅಂತ ಅದನ್ನು ಕಟುಕರಿಗೆ ಮಾರಿದರೆ, ಮನೆ ಮುಂದೆ ಪ್ರಾಣಿಪ್ರಿಯರು ಘೇರಾವ್ ಹಾಕಿ ಘೋಷಣೆ...

View Article


Image may be NSFW.
Clik here to view.

‘ಸ್ವದೇಶೀ’- ಒಂದು ಜೀವನಶೈಲಿ

ನಮ್ಮ ದೇಶದ ಜ್ಞಾನಿಗಳು, ಯೋಗಿಗಳು ಸಹಸ್ರಾರು ವರ್ಷಗಳಿಂದ ನಡೆಸಿಕೊಂಡು ಬಂದಂಥ ಜೀವನ ನಡವಳಿಕೆಗಳೇ ಸ್ವದೇಶೀ ಜೀವನಶೈಲಿ. ನಮ್ಮ ನಂಬಿಕೆಯ ಪ್ರಕಾರ ನಮ್ಮ ಜೀವನದ ಉದ್ದೇಶವೆಂದರೆ ‘ಆತ್ಮನೋ ಮೋಕ್ಷಾರ್ಥಂ ಜಗದ್ಧಿತಾಯ ಚ’. ಮೋಕ್ಷ ನಮ್ಮ ಮರಣಾನಂತರ...

View Article

Image may be NSFW.
Clik here to view.

ಮುಸ್ಲಿಂ ಮಹಿಳೆಯರಿಗೆ ಬಗೆವ ಮಹಾದ್ರೋಹ ‘ತ್ರಿವಳಿ ತಲಾಖ್’

ಮುಸ್ಲಿಂ ಮಹಿಳೆಯರಿಗೆ ಸಂಬಂಧಿಸಿದ `ತ್ರಿವಳಿ ತಲಾಖ್’ ಬಗ್ಗೆ ಮಗದೊಮ್ಮೆ ಬಹಳಷ್ಟು ಚರ್ಚೆಗಳು ದೇಶದಾದ್ಯಂತ ನಡೆಯುತ್ತಿವೆ. ತ್ರಿವಳಿ ತಲಾಖ್ ಮುಸ್ಲಿಂ ಪುರುಷರ ಪಾಲಿಗೆ ವರದಾನವೆಂದೇ ಪರಿಗಣಿಸಲಾಗಿರುವ ಒಂದು ಅನಿಷ್ಟ ಪದ್ಧತಿ. ಈ ಪದ್ಧತಿಯಂತೆ ಓರ್ವ...

View Article

Image may be NSFW.
Clik here to view.

ಚೀನಾಗಡಿಯಲ್ಲಿ ಮಾದರಿ ಗ್ರಾಮ ನಿರ್ಮಿಸಲು ಮುಂದಾದ ಅರುಣಾಚಲ ಸರ್ಕಾರ

ವಿದೇಶೀ ದುಸ್ಸಾಹಸ ತಡೆಗಟ್ಟುವ ನಿಟ್ಟಿನಲ್ಲಿ ಗಡಿ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 3 ಗ್ರಾಮಗಳನ್ನು ನಿರ್ಮಿಸಲಾಗುವುದು ಎಂದು ಅರುಣಾಚಲ ಪ್ರದೇಶ ಸರ್ಕಾರ ಘೋಷಿಸಿದೆ. ಹಣಕಾಸು ಸಚಿವ ಚೋವ್ನಾ ಮೈನ್ ಅವರು ಬುಧವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ...

View Article
Browsing all 3435 articles
Browse latest View live


<script src="https://jsc.adskeeper.com/r/s/rssing.com.1596347.js" async> </script>