Quantcast
Channel: Samvada
Browsing all 3435 articles
Browse latest View live

Image may be NSFW.
Clik here to view.

ಸರ್ವವ್ಯಾಪಿ-ಸರ್ವಗ್ರಾಹಿ ಸಂಘದ ಭೂ ಸೂಕ್ತ ಸೂತ್ರ

ಕೆಲವರ್ಷಗಳ ಹಿಂದೆ ನಾಗರಹೊಳೆ ಅಭಯಾರಣ್ಯದ ಅಧಿಕಾರಿಯೊಬ್ಬರು ನಡು ಮಧ್ಯಾನ್ಹ ಸೋಜಿಗವೊಂದನ್ನು ತೋರಿಸುವೆ ಎಂದು ಕರೆದುಕೊಂಡು ಹೋದರು. ತಿತಿಮತಿ ಎಂಬ ಪುಟ್ಟ ಪೇಟೆಯ ಕಾವಲು ಗೋಪುರದಿಂದ ಚೆನ್ನಂಗಿ ಕಾಡಿನ ದಾರಿಯತ್ತ ಹೊರಟ ಜೀಪು ಕಾಡಿನ ರಸ್ತೆಯೊಳಗೆ...

View Article


Image may be NSFW.
Clik here to view.

ಪದಕಗಳನ್ನು ಹಿಡಿದ ಕೈಯಲ್ಲಿ ಬಂದೂಕು ಹಿಡಿದು ದೇಶಸೇವೆಗೆ ಹೊರಟ ಕುಂದಾಪುರದ ವಿದ್ಯಾ .ಎಚ್. ಗೌಡ

ಭಾರತೀಯ ಸೇನೆ ಎಂದಾಕ್ಷಣ ಎಂತವನಿಗಾದರೂ ರೋಮಾಂಚನವಾಗುತ್ತದೆ. ದೇಶ ಭಕ್ತಿಯ ಭಾವ ಸ್ಫುರಿಸುತ್ತದೆ. ಅದರಲ್ಲಿ ತಾನೂ ಕೆಲಸ ಮಾಡಬೇಕೆಂದು ಹಲವಾರು ಜನ ಕನಸು ಕಂಡು ಸತತ ಪ್ರಯತ್ನ ನಡೆಸುತ್ತಲೇ ಇರುತ್ತಾರೆ. ಆದರೂ ಎಲ್ಲರಿಗೂ ಅದು ಸಾಧ್ಯವಾಗುವುದಿಲ್ಲ....

View Article


Image may be NSFW.
Clik here to view.

ಸೂಪರ್ ಸ್ಟಾರ್ ರಜನಿಕಾಂತ್ ಗೆ 2021ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ದಕ್ವಿಣ ಭಾರತದ ಖ್ಯಾತ ನಟ ರಜನಿಕಾಂತ್​ಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪಡೆದ 51ನೇ ಚಲನಚಿತ್ರ ಕಲಾವಿದ ಎಂಬ ಹೆಗ್ಗಳಿಕೆಗೆ ರಜನಿಕಾಂತ್​ ಪಾತ್ರರಾಗಿದ್ಧಾರೆ. ಗಾಯಕಿ ಆಶಾ...

View Article

Image may be NSFW.
Clik here to view.

’ಮಠ ಪರಂಪರೆ’ಯ ಆದರ್ಶ ಕೊಂಡಿ ಶ್ರೀ ಶಿವಕುಮಾರಸ್ವಾಮಿಜೀ

ಸದ್ದುಗದ್ದಲವಿರದ ಸಾಧನೆ ಇಲ್ಲಿ ಗದ್ದುಗೆ ಏರಿದೆಕಾಯಕವೆ ಕೈಲಾಸ ಎನ್ನುವ ಮಾತು ಕೃತಿಯೊಳು ಮೂಡಿದೆಕಾವಿಯುಡುಗೆಯನುಟ್ಟು ನಭವೇ ಕಿರಣಹಸ್ತವ ಚಾಚಿದೆಎಲ್ಲ ನನ್ನವರೆನುವ ಭಾವದ ಕರುಣೆಯೇ ಕಣ್ತೆರೆದಿದೆ– ಕವಿ ಜಿ.ಎಸ್. ಶಿವರುದ್ರಪ್ಪ ಹಿಂದುತ್ವದ...

View Article

Image may be NSFW.
Clik here to view.

ಸಿದ್ದಣ್ಣಗೌಡ ಗಡಿಗುಡಾಳರ ನಿಧನಕ್ಕೆ ಆರೆಸ್ಸೆಸ್ ಸಂತಾಪ

ಆರೆಸ್ಸೆಸ್ ನ ಹಿರಿಯ ಕಾರ್ಯಕರ್ತ ಸಿದ್ದಣ್ಣಗೌಡ ಗಡಿಗುಡಾಳರ (92) ನಿಧನಕ್ಕೆ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಚಾಲಕ ಶ್ರೀ ವಿ. ನಾಗರಾಜ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ಅಗಲಿರುವ ಹಿರಿಯ ಚೇತನ ಶ್ರೀ ಸಿದ್ದಣ್ಣಗೌಡ ಗಡಿಗುಡಾಳರು...

View Article


Image may be NSFW.
Clik here to view.

ಸರ್ಕಾರೀ ನಿಯಂತ್ರಣ ಮುಕ್ತ ದೇವಸ್ಥಾನ ಮತ್ತು ಅಕ್ರಮ ಮತಾಂತರ ತಡೆ ಬಿಜೆಪಿ ಚುನಾವಣಾ...

ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ಮತ್ತು ಅಕ್ರಮ ಮತಾಂತರ ತಡೆಯುವ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸುತ್ತದೆ. ಭಾರತೀಯ ಜನತಾ ಪಕ್ಷವು ತಮಿಳುನಾಡಿನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ...

View Article

Image may be NSFW.
Clik here to view.

ತಿರುಪತಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿದ ಜಮ್ಮು-ಕಾಶ್ಮೀರ ಸರ್ಕಾರ

ಜಮ್ಮುವಿನಲ್ಲಿ ದೇವಸ್ಥಾನ ನಿರ್ಮಾಣಕ್ಕೆ ತಿರುಪತಿ ದೇವಸ್ಥಾನ ಮಂಡಳಿಗೆ  ಜಮ್ಮು-ಕಾಶ್ಮೀರ ಸರ್ಕಾರ ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1ರಂದು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ...

View Article

Image may be NSFW.
Clik here to view.

ನಗರ ನಕ್ಸಲ್ ರನ್ನು ಶ್ರೀಮಂತವಾಗಿಸಿದ ನಕ್ಸಲ್ ಚಳವಳಿ: ಒಂದು ದೃಷ್ಟಾಂತ

ಪೀಡಿತ ಗಿರಿಜನರ ಕಣ್ಣೀರು ಒರಿಸಿ ನೆರವಿಗೆ ನಿಂತ ಪೇಜಾವರ ಶ‍್ರೀಗಳು ಸಾಂಧರ್ಭಿಕ ಚಿತ್ರ  ಅತ್ಯಡ್ಕ ಒಡೇರಮಠದಲ್ಲಿ ಒಂದು ದಿನ, ಒಡೇರಮಠ ಎನ್‌ಕೌಂಟರ್ ಎಂದೇ ಪ್ರಸಿದ್ಧವಾದ ನಕ್ಸಲ್ ಎನ್‌ಕೌಂಟರ್‌ನಲ್ಲಿ ಐವರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು....

View Article


Image may be NSFW.
Clik here to view.

ಕಳೆದ 30 ವರ್ಷದಿಂದ ರೂ. 1 ಕ್ಕೆ ಇಡ್ಲಿ ನೀಡುವ ಅನ್ನಪೂರ್ಣೆ: ಕೋಯಮತ್ತೂರಿನ ಕಮಲತ್ತಲ್

ಚಿತ್ರ ಕೃಪೆ: ದಿ. ಹಿಂದು ಪ್ರತಿಯೊಬ್ಬರಿಗೂ ಆಹಾರ, ಔಷದಿ,ಶಿಕ್ಷಣ ಇವಿಷ್ಟು ಉಚಿತವಾಗಿಯೇ ಸಿಗಬೇಕು ಎನ್ನುವುದು ನಮ್ಮ ಪರಂಪರೆ ಹೇಳಿಕೊಟ್ಟ ಪಾಠ. ಆದರೆ ಇಂದು ಅದೇ ಬಹುದೊಡ್ಡ ಉದ್ಯಮವಾಗಿ ಬೆಳೆದಿದೆ. ಅತೀ ಹೆಚ್ಚು ಕೊಟ್ಟು ತಿನ್ನುವುದು ಅಂತಸ್ತಿನ...

View Article


Image may be NSFW.
Clik here to view.

ಸುರಾಜ್ಯದ ಸಾಕಾರಪುರುಷ ಶಿವಾಜಿ

ಒಬ್ಬ ನಾಯಕ – ಆತ ಜನಸಾಮಾನ್ಯನಾಗಿರಲಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿರಲಿ – ಆತನ ಪ್ರಥಮ ಕರ್ತವ್ಯ ಸಮಾಜವನ್ನು ಪ್ರಗತಿಯೆಡೆಗೆ ಒಯ್ಯುವುದು. ಇದಕ್ಕೆ ’ಉತ್ತಮ ಆಡಳಿತ’ದ ವ್ಯಾಖ್ಯೆ, ಹಾಗೆಂದರೇನು ಎನ್ನುವುದರ ಅರಿವು ಇರುವುದು ಅವಶ್ಯ. ಉತ್ತಮ...

View Article

Image may be NSFW.
Clik here to view.

ಭಾರತದ ಹೆಮ್ಮೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ

1971ರ ಡಿಸೆಂಬರ್ ವೇಳೆಯಲ್ಲಿ ಸೇನೆಯ  ಮುಖ್ಯಸ್ಥ ಮಾಣಿಕ್ ಷಾ ಅವರಿಗೆ ಪ್ರಧಾನಿ ಇಂದಿರಾ ಗಾಂಧಿಯಿಂದ ಬುಲಾವ್. ಅವರು ಬಂದೊಡನೆ ಆಕೆ ಕೇಳಿದ ಮೊದಲ ಪ್ರಶ್ನೆ: ‘ಈಗ ಯುದ್ಧ ಮಾಡಲು ಸೈನ್ಯ ಸಿದ್ಧವೇ?’ ಗುಂಡಿನಂತೆ ಬಂದ ಉತ್ತರ: “I am always ready,...

View Article

Image may be NSFW.
Clik here to view.

Developing Capable Society through Art is Our Goal: Sarsanghachalak Shri...

Sanskar Bharati headquarters ‘Kala Sankul’ inaugurated in national capital New Delhi, April 3, 2021: Inaugurating ‘Kala Sankul’, the newly constructed headquarters of Sanskar Bharati today, Rashtriya...

View Article

Image may be NSFW.
Clik here to view.

ಶ್ರೀರಾಮ ವನವಾಸ ನಡೆಸಿದ ಮಾರ್ಗದ ಅಭಿವೃದ್ದಿಗೆ ಮುಂದಾದ ಕೇಂದ್ರ ಸರ್ಕಾರ

ಭಾರತೀಯ ಸಂಸ್ಕೃತಿಯ ಪ್ರತಿರೂಪ, ಹಿಂದುಗಳ ಆರಾಧ‍್ಯದೈವ ಶ್ರೀರಾಮಚಂದ್ರ ತನ್ನ ರಾಜಪಟ್ಟ ತೊರೆದು ವನವಾಸ ಕೈಗೊಂಡ ಮಾರ್ಗವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಶ್ರೀರಾಮಚಂದ್ರ ತಮ್ಮ  14 ವರ್ಷಗಳ ವನವಾಸದಲ್ಲಿ ನಡೆದೇ ಸಂಚರಿಸಿದ...

View Article


Image may be NSFW.
Clik here to view.

ಗೀತಾ ಪ್ರೆಸ್ ನ ಅಧ್ಯಕ್ಷ ರಾಧೇಶ್ಯಾಮ್‌ ಖೇಮ್ಕಾ ಆರೆಸ್ಸೆಸ್ ಸಂತಾಪ

ವಿಶ್ವವಿಖ್ಯಾತ ಗೀತಾ ಪ್ರೆಸ್ ನ ಅಧ್ಯಕ್ಷ ರಾಧೇಶ್ಯಾಮ್‌ ಖೇಮ್ಕಾಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂತಾಪ ವ್ಯಕ್ತಪಡಿಸುತ್ತದೆ. ಸ್ವರ್ಗೀಯ ರಾಧೇಶ್ಯಾಮ್‌ ಅವರು ಧರ್ಮ-ಜ್ಞಾನ ಪರಂಪರೆಯ ಪ್ರಸಾರವನ್ನು ಹಲವು ವರ್ಷಗಳ ಕಾಲ ಸಂಪೂರ್ಣ...

View Article

Image may be NSFW.
Clik here to view.

ಪಶ್ಚಿಮ ಘಟ್ಟದ ಮೇಲೀಗ ಬೇಡ್ತಿ-ವರದಾ ನದಿ ಜೋಡಣೆಯ ಕಾರ್ಮೋಡ

ಉತ್ತರ ಕನ್ನಡ ಜಿಲ್ಲೆಯ ಜನರು ಸದಾ ಕಾಲ ಯಾವುದಾದರೊಂದು ಸಾಮಾಜಿಕ ಹೋರಾಟದಲ್ಲಿ ತೊಡಗಿಕೊಂಡಿರಲೇಬೇಕಾದ ಅನಿವಾರ್ಯತೆ ಒಂದಿಲ್ಲೊಂದು ಕಾರಣಕ್ಕೆ ಸೃಷ್ಟಿಯಾಗುತ್ತಲೇ ಇರುತ್ತದೆ. ಒಮ್ಮೆ ಕೈಗಾ ಹೋರಾಟವಾದರೆ ಇನ್ನೊಮ್ಮೆ ನದಿ ಜೋಡಣೆ ಹೋರಾಟ ಮತ್ತೊಮ್ಮೆ...

View Article


Image may be NSFW.
Clik here to view.

ಮದನಿ ಅಪಾಯಕಾರಿ ವ್ಯಕ್ತಿ : ಸುಪ್ರೀಂ ಕೋರ್ಟ್

2008ರ ಬೆಂಗಳೂರು ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಜಾಮೀನಿನ ಮೇಲಿರುವ ಕೇರಳದ ಪಿಡಿಪಿ ಪಕ್ಷದ ಮುಖಂಡ ಅಬ್ದುಲ್‌ ಮದನಿಯನ್ನು  ಸುಪ್ರೀಂ ಕೋರ್ಟ್‌ ‘ಅಪಾಯಕಾರಿ ವ್ಯಕ್ತಿ’ ಎಂದು ಕರೆದಿದೆ. ಕೇರಳಕ್ಕೆ ತೆರಳುವ ಸಲುವಾಗಿ ಜಾಮೀನು ಷರತ್ತಿನಲ್ಲಿ...

View Article

Image may be NSFW.
Clik here to view.

ಪೋಲಿಯೋಗೆ ಸೆಡ್ಡು ಹೊಡೆದ ಶೇರ್‌ ಖಾನ್ ನ್ನು ಅರಸಿ ಬಂದ ಲಲಿತಕಲಾ ಗೌರವ

ಪೋಲಿಯೋಗೆ ಸೆಡ್ಡು ಹೊಡೆದು , ಛಲವೇ ಉಸಿರಾಗಿಸಿಕೊಂಡ ಕಿರಣ್ ಶೇರಖಾನ್ ಗೆ 49ನೇ ವಾರ್ಷಿಕ ಕಲಾ ಪ್ರದರ್ಶನ ಬಹುಮಾನ ದೊರಕಿದೆ. ಆತ ಮೂರನೇ ವರ್ಷದವರೆಗೂ ನಮ್ಮ ನಿಮ್ಮಂತೆ ಆಟವಾಡಿಕೊಂಡಿದ್ದ, ಇದ್ದಕ್ಕಿದ್ದಂತೆ ಕಾಲುಗಳು ಚಲನೆ ಕಳೆದುಕೊಳ್ಳತೊಡಗಿತು!...

View Article


Image may be NSFW.
Clik here to view.

ಗೋ ಆಧಾರಿತ ಉತ್ಪನ್ನಗಳ ತಯಾರಿಕಾ ಶಿಬಿರಕ್ಕೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು

ಗೋ ಆಧಾರಿತ ಉತ್ಪನ್ನಗಳನ್ನು ತಯಾರಿಸುವ ಆಸಕ್ತಿ ನಿಮಗಿದೆಯೇ ? ಆಸಕ್ತರಿಗೆ ತರಬೇತಿ ನೀಡುವ ಸಲುವಾಗಿ ಸ್ವದೇಶಿ ಜಾಗರಣ ಮಂಚ್ ಇದೇ ಏಪ್ರೀಲ್ 17 ಮತ್ತು 18ರಂದು ಗೋ ಆಧಾರಿತ ಉತ್ಪನ್ನಗಳ ತಯಾರಿಕಾ ಶಿಬಿರವನ್ನು ಆಯೋಜಿಸಿದೆ. ಬೆಂಗಳೂರು ಗ್ರಾಮಾಂತರ...

View Article

Image may be NSFW.
Clik here to view.

ಇದೇ ಏಪ್ರೀಲ್ 18ರಂದು ಕಾ.ಶ್ರೀ. ನಾಗರಾಜ್ ಅವರ ‘ಧರ್ಮ ಸಂರಕ್ಷಕ ಶ್ರೀಕೃಷ್ಣ’ ಪುಸ್ತಕ ಬಿಡುಗಡೆ

ಆರೆಸ್ಸೆಸ್ ನ ಹಿರಿಯ ಪ್ರಚಾರಕರಾದ ಕಾ. ಶ್ರೀ. ನಾಗರಾಜ ಅವರು ಬರೆದಿರುವ ‘ಧರ್ಮ ಸಂರಕ್ಷಕ ಶ್ರೀಕೃಷ್ಣ’ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ಇದೇ ಏಪ್ರೀಲ್ 18 ಭಾನುವಾರದಂದು ನಡೆಯಲಿದೆ. ಬೆಂಗಳೂರಿನ ಜಯನಗರದ ರಾಷ್ಟ್ರೋತ್ಥಾನ ಯೋಗ ಮತ್ತು ಫಿಟ್ನೆಸ್...

View Article

Image may be NSFW.
Clik here to view.

ನಕ್ಸಲರಿಂದ ಸೆರೆಯಲ್ಲಿರುವ ಯೋಧ ರಾಕೇಶ್ವರ್ ಸಿಂಗ್ ಅವರ ಫೋಟೋ ಬಿಡುಗಡೆ

ಮಾವೋವಾದಿ ನಕ್ಸಲರು ತಮ್ಮ ಸೆರೆಯಲ್ಲಿರುವ ಸಿಆರ್‌ಪಿಎಫ್‌ ಯೋಧ ರಾಕೇಶ್ವರ್ ಸಿಂಗ್ ಮನ್ಹಾ  ಅವರ ಫೋಟೋವನ್ನು ಸ್ಥಳೀಯ ಪತ್ರಕರ್ತನ ಮೂಲಕ ಬಿಡುಗಡೆ ಮಾಡಿದ್ದಾರೆ. ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಬಿಜಾಪುರದಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ...

View Article
Browsing all 3435 articles
Browse latest View live


<script src="https://jsc.adskeeper.com/r/s/rssing.com.1596347.js" async> </script>