Quantcast
Channel: Samvada
Browsing all 3435 articles
Browse latest View live

Image may be NSFW.
Clik here to view.

ಕೆಲವು ರಾಜ್ಯಗಳು ಒಟ್ಟು 44 ಲಕ್ಷ ಕೋವಿಡ್ ಲಸಿಕೆ ಹಾಳುಮಾಡಿವೆ

ಕೊರೋನಾ ಲಸಿಕೆ ನವದೆಹಲಿ: ಕೊರೋನಾ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ವಿಶೇಷ ಗಮನ ನೀಡುತ್ತಿದೆ. ಇನ್ನೊಂದೆಡೆ ಕೆಲವು ರಾಜ್ಯ ಸರ್ಕಾರಗಳು ಶೇ.23 ರಷ್ಟು ಲಸಿಕೆಗಳನ್ನು ಪೋಲಾಗಿಸಿವೆ ಎಂಬುದು ಆರ್ ಟಿಐ ಮಾಹಿತಿಯಿಂದ...

View Article


Image may be NSFW.
Clik here to view.

ಶ್ರೀರಾಮ ವಿಶ್ವವಂದಿತ; ಭಾರತದ ಅಸ್ಮಿತೆಯ ಪ್ರತೀಕ

ರಾವಣನ ಅಟ್ಟಹಾಸ ಕೇಳಿ ನಡುಗುತ್ತಿದ್ದ ಸಮಾಜದ ಜನರಿಗೆ ಭರವಸೆಯ ಹೊಸ ಮಿಂಚೊಂದು ಕಾಣಿಸಿತು. “ಕೇವಲ ಹದಿಮೂರು ವಯಸ್ಸಿನ ಹುಡುಗನೊಬ್ಬ ಆಗಲೇ ಭಯಾನಕ ತಾಟಕಿಯ ಸಂಹಾರ ಮಾಡಿದನಂತೆ! ದುಷ್ಟ ಸುಬಾಹುವನ್ನು ಕೊಂದನಂತೆ!   ರಾವಣನ ಬಗ್ಗೆ ತಲೆ...

View Article


Image may be NSFW.
Clik here to view.

ವಿಶ್ವಸಂಸ್ಥೆಯ 3 ಸಮಿತಿಗೆ ಭಾರತ ಆಯ್ಕೆ

ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯ ಮೂರು ಸಂಸ್ಥೆಗಳ ಕಾರ್ಯಕಾರಿ ಸಮಿತಿಗೆ ಭಾರತವನ್ನು ಸದಸ್ಯ ರಾಷ್ಟ್ರವನ್ನಾಗಿ ಧ್ವನಿಮತದ ಮೂಲಕ ಆಯ್ಕೆ ಮಾಡಲಾಗಿದೆ. ವಿಶ್ವಸಂಸ್ಥೆಯ ಅಪರಾಧ ತಡೆಗಟ್ಟವಿಕೆ  ಮತ್ತು ಅಪರಾಧ ನ್ಯಾಯ ಆಯೋಗ, ಲಿಂಗ...

View Article

Image may be NSFW.
Clik here to view.

ಕನ್ನಡಿಗರ ದಾರಿದೀಪ ಜಿವಿ

ಕನ್ನಡದ ಅತಿವಿಶಿಷ್ಟ ನಿಘಂಟು-ಶಾಸ್ತ್ರಜ್ಞರಾದ ವೆಂಕಟಸುಬ್ಬಯ್ಯನವರೊಂದಿಗಿನ ಅನುಬಂಧವು ವಿಶೇಷವಾದುದು. 1989ರ ಮಾತು. ಜಿವಿ ಅವರು ಹಿಂದಿನ ವರ್ಷವೇ 75 ವಸಂತಗಳನ್ನು ದಾಟಿದ್ದರು. ನಮ್ಮ ಮೈಸೂರು ಬ್ಯಾಂಕ್ ಕನ್ನಡ ಸಂಘದಿಂದ ಅವರನ್ನು ಸನ್ಮಾನಿಸಲು...

View Article

Image may be NSFW.
Clik here to view.

ಅಮೆರಿಕದ ಮೂರನೇ ಅತಿ ದೊಡ್ಡ ನ್ಯಾಯಾಂಗ ಹುದ್ದೆಗೆ ಏರಿದ ಭಾರತ ಮೂಲದ ವನಿತಾ ಗುಪ್ತ

ಅಮೆರಿಕ : ಭಾರತೀಯ ಮೂಲದ ವನಿತಾ ಗುಪ್ತ (46) ಅವರು ಅಮೆರಿಕದ ಮೂರನೇ ಅತಿ ದೊಡ್ಡ ನ್ಯಾಯಾಂಗ ಹುದ್ದೆಯಾಗಿರುವ ಸಹ ಅಟಾರ್ನಿ ಜನರಲ್‌ ಆಗಿ ನೇಮಕಗೊಂಡಿದ್ದಾರೆ. ಈ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಅಮೆರಿಕದ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಟಾರ್ನಿ...

View Article


Image may be NSFW.
Clik here to view.

ಚೀನಾ ಯೋಜನೆಯನ್ನು ರದ್ದುಗೊಳಿಸಿದ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ: ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ಉಂಟಾಗುತ್ತದೆ ಎಂಬ ಕಾರಣಕ್ಕಾಗಿ ಆಸ್ಟ್ರೇಲಿಯಾ ಸರ್ಕಾರವು ಚೀನಾದೊಂದಿಗೆ ಮಾಡಿಕೊಂಡಿದ್ದ ಮೂಲಸೌಲಭ್ಯ ಅಭಿವೃದ್ಧಿ ಒಪ್ಪಂದಗಳನ್ನು  ರದ್ದುಗೊಳಿಸಿದೆ. ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯವು...

View Article

Image may be NSFW.
Clik here to view.

ಅಯೋಧ್ಯೆಯಲ್ಲಿ ಅತ್ಯಾಧುನಿಕ ಆಮ್ಲಜನಕ ಘಟಕ ತೆರೆಯಲು ಮುಂದಾದ ರಾಮ ಜನ್ಮಭೂಮಿ ಟ್ರಸ್ಟ್

ಉತ್ತರ ಪ್ರದೇಶ: ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣಕ್ಕಾಗಿ ಮತ್ತು ಅಯೋಧ್ಯಾ ಪ್ರದೇಶದ ಅಭಿವೃದ್ಧಿಗೆ ಕೆಲಸ ಮಾಡುವ ಶ್ರೀರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ  ಟ್ರಸ್ಟ್, ಕರೋನಾ ಸೋಂಕಿತ ರೋಗಿಗಳಿಗೆ ಸಹಾಯ ಮಾಡಲು...

View Article

Image may be NSFW.
Clik here to view.

ಟಾಟಾ ಬೆಳೆದಷ್ಟೂ ಆದರ್ಶಗಳೂ ಬೆಳೆಯುತ್ತವೆ

1896ರ ಸೆಪ್ಟೆಂಬರಿನ ಒಂದು ಮುಂಜಾನೆ ಬಾಂಬೆ ಬಂದರು ಪ್ರದೇಶ ಮಾಂಡ್ವಿ ಆರೋಗ್ಯ ಕೇಂದ್ರದಲ್ಲಿ ಕುಳಿತಿದ್ದ ಡಾ| ಅಕಾಸಿಯೊ ಗ್ಯಾಬ್ರಿಯಲ್ ವೇಗಾಸ್ ಬಳಿಗೆ ಒರ್ವ ಕೂಲಿ ಕಾರ್ಮಿಕ ತೀವ್ರ ಜ್ವರ ಎಂದು ಬಂದ. ವಿಶ್ವದ ಹಲವು ದೇಶಗಳ ನಾನಾ ನಮೂನೆಯ...

View Article


Image may be NSFW.
Clik here to view.

ಕೋವಿಡ್ ಎರಡನೆಯ ಅಲೆಯ ಭೀಕರತೆಯ ಬಗ್ಗೆ ಆರೆಸ್ಸೆಸ್ ಸರಕಾರ್ಯವಾಹರಾದ ದತ್ತಾತ್ರೇಯ...

ದೆಹಲಿ, ೨೪ ಏಪ್ರಿಲ್ ೨೦೨೧: ಕೋವಿಡ್ ಎರಡನೆಯ ಅಲೆಯ ಭೀಕರತೆಯ ಬಗ್ಗೆ ಆರೆಸ್ಸೆಸ್ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಸ್ವಯಂಸೇವಕರಿಗೆ, ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಸಮಾಜದ ಕಷ್ಟಗಳಿಗೆ ಸ್ಪಂದಿಸುವ ಜೊತೆಗೆ, ಪಾಲಿಸಬೇಕಾದ...

View Article


Image may be NSFW.
Clik here to view.

RSS Sarkaryavah Dattatreya Hosabale’s statement to the society during the...

Delhi, 24 April,2021: RSS Sarkaryavah Dattatreya Hosabale has issued a statement to the society during the second wave of #Covid 19. He has appealed all sections of the society to actively participate...

View Article

Image may be NSFW.
Clik here to view.

ಸೈಬರ್ ಕನ್ನದಿಂದ ಸುರಕ್ಷಿತವಾಗಿರಲು ಕಾನೂನಿನ ಅರಿವೂ ಅತ್ಯಗತ್ಯ

Icon graphic interface showing secure firewall technology for online data access defense against hacker, virus and insecure information for privacy. ಮಾನವ, ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರೆದಂತೆ ಜನ...

View Article

Image may be NSFW.
Clik here to view.

ಸಾರ್ವಜನಿಕರಿಗಾಗಿ ಸ್ವಂತ ಖರ್ಚಿನಲ್ಲಿ ಕೆರೆ ನಿರ್ಮಿಸಿದ ದ.ಕನ್ನಡದ ಮಾಧವ ಭಟ್

ದಕ್ಷಿಣ ಕನ್ನಡ ಜಿಲ್ಲೆಯ ಕುಲ್ಲಂಗಾಲು ನಿವಾಸಿ ಕೆ. ಮಾಧವ ಭಟ್ , ಸಾರ್ವಜನಿಕ ಉದ್ದೇಶಕ್ಕಾಗಿ ತಮ್ಮ ಸ್ವಂತ ಹಣದಲ್ಲಿ ಕೆರೆಯನ್ನು ನಿರ್ಮಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ...

View Article

Image may be NSFW.
Clik here to view.

ಭಾರತದ ರೈತರು ಶ್ರೀಮಂತರಾಗಲು ಮತ್ತು ಸ್ವಾವಲಂಬಿಗಳಾಗಲು ಹೊಸ ಕೃಷಿ ಕಾಯಿದೆಯ ಅವಶ್ಯಕತೆಯಿದೆ.

ನಮ್ಮ ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅನೇಕರು ಯತ್ನಿಸಿ ವಿಫಲರಾಗಿದ್ದಾರೆ ಹಾಗೂ ಮತ್ತೆ ಕೆಲವರು ಯಶಸ್ವಿ ಕೂಡ ಆಗಿದ್ದಾರೆ. ಇದೇ ಹಾದಿಯಲ್ಲಿರುವ ಇನ್ನೊಂದು ಹೋರಾಟವೇ ‘ಕೃಷಿ ಮಸೂದೆ ವಿರೋಧಿಸಿ ರೈತರ ಮುಖವಾಡ...

View Article


Image may be NSFW.
Clik here to view.

ಪರಸ್ಪರ ಸಹಕಾರದಿಂದ ಮಾತ್ರ ಕೊರೋನಾ ಅಲೆಯನ್ನು ಎದುರಿಸಬಹುದು : ಆರೆಸ್ಸೆಸ್ ನ ರಾಷ್ಟ್ರೀಯ...

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೋನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್ ಎಸ್ ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖರಾದ ಮಂಗೇಶ ಬೇಂಡೆ ಹೇಳಿದರು. ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ...

View Article

Image may be NSFW.
Clik here to view.

ಇಂದಿನ ಪ್ರಮುಖ ಸುದ್ದಿಗಳು: ರೈಲ್ವೇಯಿಂದ 64,000 ಹಾಸಿಗೆ; ಡಿಆರ್ ಡಿಓದಿಂದ 500 ಆಕ್ಸಿಜನ್...

ಕೊರೋನಾ ಸೋಂಕಿತರಿಗೆ ನೆರವಾಗಲು ದಿಟ್ಟ ಹೆಜ್ಜೆಯಿಟ್ಟಿರುವ ರೈಲ್ವೆ ಸಚಿವಾಲಯವು 64 ಸಾವಿರ ಹಾಸಿಗೆ ವ್ಯವಸ್ಥೆ ಕಲ್ಪಿಸಬಹುದಾದ 4,000 ಪ್ರತ್ಯೇಕ ಬೋಗಿಗಳನ್ನು ಒದಗಿಸಲು ಮುಂದಾಗಿದೆ. ರೈಲ್ವೇ ಇಲಾಖೆ ಈಗಾಗಲೇ ಕೊವೀಡ್ ಸೊಂಕಿತರ ಆರೈಕೆಗಾಗಿ...

View Article


Image may be NSFW.
Clik here to view.

ಹನುಮ ನಮ್ಮವನಮ್ಮ: ಗೊಂದಲ ಮೂಡಿಸುವ ಮುನ್ನ ಸಂಯಮವಿರಲಿ.

ಒಂದು ವಿವಾದದ ಆರಂಭಕ್ಕೂ ಇಂದಿನ ಶ್ರೀರಾಮನವಮಿಯ ದಿನ ಸಾಕ್ಷಿಯಾಯಿತು. ಅದು ರಾಮಭಂಟ ಹನುಮಂತನ ಜನ್ಮಸ್ಥಳದ ಕುರಿತು ಗೊಂದಲ. ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್‌ ಇದಕ್ಕೆ ನಾಂದಿ ಹಾಡಿದೆ. ಶ್ರೀರಾಮ ನವಮಿಯ ದಿವಸ ನಡೆಸಿದ ಕಾರ್ಯಕ್ರಮವೊಂದರಲ್ಲಿ...

View Article

Image may be NSFW.
Clik here to view.

ಹಿರಿಯ ಆರೆಸ್ಸೆಸ್ ಸ್ವಯಂಸೇವಕ ಉಡುಪಿಯ ತೋನ್ಸೆ ದೇವದಾಸ್ ಪೈ ನಿಧನಕ್ಕೆ ಪ್ರಾಂತ ಸಂಘಚಾಲಕ...

ಉಡುಪಿಯ ಕಲ್ಸಂಕದ ಭಾರತ್ ಪ್ರೆಸ್ ಮಾಲಿಕ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಶ್ರೀ ತೋನ್ಸೆ ದೇವದಾಸ್ ಪೈ ಇಂದು ಮಧ್ಯಾಹ್ನ 3:15ಕ್ಕೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಸಾಮಾಜಿಕ, ರಾಜಕೀಯ, ಧಾರ್ಮಿಕ...

View Article


Image may be NSFW.
Clik here to view.

ಶೌರ್ಯ ಮತ್ತು ತ್ಯಾಗಮಯೀ ಬದುಕು

ಇಂದು ಗುರು ಶ್ರೀ ಶ್ರೀ ತೇಗ್‌ಬಹಾದ್ದೂರ್‌ ಅವರ 400ನೇ ಜನ್ಮದಿನ. ಈ ನಿಮಿತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಬರೆದ ವಿಶೇಷ ಲೇಖನ ಭಾರತೀಯ ಇತಿಹಾಸದಲ್ಲಿ ಒಂಭತ್ತನೇ ಗುರು ಶ್ರೀ ತೇಗ್‌ಬಹಾದ್ದೂರರ...

View Article

Image may be NSFW.
Clik here to view.

ನಮ್ಮಲ್ಲೇ ನೈಜ ಕಾರ್ಮಿಕ ನಾಯಕನಿರುವಾಗ ಆಮದು ನಾಯಕರನ್ನೇಕೆ ಹುಡುಕುವಿರಿ?!

ಕಾರ್ಮಿಕ ದಿನಾಚರಣೆಯಂದು ಭಾರತದ ಕಾರ್ಮಿಕರು ತಮ್ಮ ಕಲ್ಯಾಣದ ಕನಸಿನ ಸಾಕಾರದ ಹಿನ್ನೆಲೆಯಲ್ಲಿ ಯಾರನ್ನು ನೆನಪು ಮಾಡಿಕೊಳ್ಳಬೇಕು? ಕಾರ್ಲ್ ಮಾರ್ಕ್ಸ್ ರನ್ನೋ? ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನೋ? ಈ ಪ್ರಶ್ನೆಯು ಕೆಲವರಿಗೆ...

View Article

Image may be NSFW.
Clik here to view.

ದೇವಾಲಯಗಳನ್ನು ಬಾಹ್ಯ ಲೆಕ್ಕಪರಿಶೋಧನೆ ನಡೆಸುವಂತೆ ಕೋರಿ ಜಗ್ಗಿ ವಾಸುದೇವ್ ಹೈಕೋರ್ಟ್ ಗೆ ಅರ್ಜಿ

ತಮಿಳುನಾಡಿನ ದೇವಾಲಯಗಳ ಬಾಹ್ಯ ಲೆಕ್ಕಪರಿಶೋಧನೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಈಶಾ ಫೌಂಡೇಷನ್‌ ಸಂಸ್ಥಾಪಕ, ಅಧ್ಯಾತ್ಮ ಗುರು ಸದ್ಗುರು ಜಗ್ಗಿ ವಾಸುದೇವ್ ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

View Article
Browsing all 3435 articles
Browse latest View live