ಮೂಲಭೂತ ಹಕ್ಕುಗಳನ್ನು ಮೀರಿ ಕ್ಲಬ್ ಹೌಸ್ ನಲ್ಲಿ ನಾಗರಿಕ ಜವಾಬ್ದಾರಿಗಳ ಬಗ್ಗೆ ಚರ್ಚೆ...
ಕಳೆದ ದಶಕದಲ್ಲಿ ಹಲವಾರು ಸಾಮಾಜಿಕ ಜಾಲತಾಣದ ಮಾಧ್ಯಮಗಳು ಬಂದು ಸಾಮಾನ್ಯ ಜನರ ಜೀವನ ಶೈಲಿಯನ್ನೇ ಬದಲಾಯಿಸಿದೆ. ಫೇಸ್ ಬುಕ್, ಟ್ವಿಟ್ಟರ್, ವಾಟ್ಸಾಪ್ ಗಳಂತಹ ಆ್ಯಪ್ ಗಳು ಕೇವಲ ಪರಸ್ಪರ ವಿಚಾರ ವಿನಿಮಯದ ಮಾಧ್ಯಮವಾಗಲ್ಲದೆ, ಸಾಮಾಜಿಕ ಜೀವನದ ಎಲ್ಲ...
View Articleಸಾಂಸ್ಕೃತಿಕ ರಾಷ್ಟ್ರೀಯತೆಯಿಂದ, ‘ದೇಶ ಮೊದಲು’ಎಂಬ ಧ್ಯೇಯದಿಂದಲೇ ರಾಷ್ಟ್ರ ಕಲ್ಪನೆ :...
ಜಯನಗರದ ರಾಷ್ಟ್ರೋತ್ಥಾನ ಕೇಂದ್ರದಲ್ಲಿ ‘ಮಂಥನ’ ಜಯನಗರ ವೇದಿಕೆಯ ವತಿಯಿಂದ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಪ್ರಯುಕ್ತ, ಸ್ವರಾಜ್ಯ-75ರ ಕಾರ್ಯಕ್ರಮ ಜರುಗಿತು. ಖ್ಯಾತ ಆಯುರ್ವೇದ ವೈದ್ಯೆ ಡಾ|| ಶುಭಮಂಗಳ ಆಚಾರ್ಯರ ಅಧ್ಯಕ್ಷತೆಯಲ್ಲಿ ನಡೆದ...
View Articleನಿರ್ಮಮ ಕಾಯಕಯೋಗಿಗೆ ತುಂಬಿತು ನವತಿ
ನಿರ್ಮಮ ಕಾಯಕಯೋಗಿಗೆ ತುಂಬಿತು ನವತಿ ಕಳೆದ 65 ವರ್ಷಗಳಿಂದ ಪ್ರಚಾರಕರಾಗಿ ಸಮಾಜ ಸೇವೆಗಾಗಿ ತಮ್ಮ ಬದುಕನ್ನೇ ಮೀಸಲಿಟ್ಟಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕರಾದ ಕಾ. ಶ್ರೀ. ನಾಗರಾಜರು ಕಳೆದ ಸೋಮವಾರದಂದು 90ನೇ ವರ್ಷಕ್ಕೆ...
View Articleರಾಜಕಾರಣದೊಳಗಿನ ದಾರ್ಶನಿಕ ವ್ಯಕ್ತಿತ್ವ ಪಂಡಿತ್ ದೀನ್ದಯಾಳ್ ಉಪಾಧ್ಯಾಯ
ರಾಜಕಾರಣದೊಳಗಿನ ದಾರ್ಶನಿಕ ವ್ಯಕ್ತಿತ್ವ ಪಂಡಿತ್ ದೀನ್ದಯಾಳ್ ರಾಷ್ಟ್ರವೆಂಬ ಚಿಂತನೆಯ ಬೆಳಕಿಂಡಿ ತೋರಿದವರು (ಕೃಪೆ: ವಿಜಯ ಕರ್ನಾಟಕ) ಪಂಡಿತ್ ದೀನ್ದಯಾಳ್ ಉಪಾಧ್ಯಾಯರು ಏಕಾತ್ಮಮಾನವ ದರ್ಶನದ ಮೂಲಕ ಭಾರತವನ್ನು ನೋಡಬೇಕಾದ ಭಾರತೀಯ ದೃಷ್ಟಿಯನ್ನು...
View Article25 ಸೆಪ್ಟೆಂಬರ್ 2021: ಮಲಬಾರ್ ಹಿಂದೂ ನರಮೇಧಕ್ಕೆ 100 ವರ್ಷ
ಸರಿಯಾಗಿ 100 ವರ್ಷಗಳ ಕೆಳಗೆ, ನೆನಪಿರಲಿ ಆಗಿನ್ನೂ ತಾಲಿಬಾನ್, ಐಸಿಸ್ ತಲೆ ಎತ್ತಿರದ ಸಂದರ್ಭದಲ್ಲಿ, ಇಸ್ಲಾಮಿ ರಾಷ್ಟ್ರದ ಕಲ್ಪನೆ ಹೊತ್ತು ನಮ್ಮದೇ ದೇಶದ ಕೇರಳದಲ್ಲಿ ಮೊಪ್ಲಾ ಮುಸ್ಲಿಮರು ತಮ್ಮ ಚಟುವಟಿಕೆಗಳನ್ನು ಆರಂಭಿಸಿದ್ದರು. ಅವರ...
View ArticleIntegral Humanism and Building a New India
Integral Humanism & Building a New India A large population of our world lives in poverty. After having tried various development models with mixed results, the world is in search of a model of...
View Articleಖಿಲಾಫತ್ ಚಳುವಳಿಗೂ ಭಾರತದ ಸ್ವಾತಂತ್ರ್ಯ ಹೋರಾಟಕ್ಕೂ ಎತ್ತಣಿಂದೆತ್ತ ಸಂಬಂಧವಯ್ಯಾ!?
ಖಿಲಾಫತ್ ಚಳುವಳಿಗೂ ಭಾರತದ ಸ್ವಾತಂತ್ರ್ಯ ಹೋರಾಟಕ್ಕೂ ಎತ್ತಣಿಂದೆತ್ತ ಸಂಬಂಧವಯ್ಯಾ!? ನಮ್ಮ ಶಾಲಾ ಪಠ್ಯಪುಸ್ತಕಗಳಲ್ಲಿ, ದೇಶದ ಸ್ವಾತಂತ್ರ್ಯ ಗಳಿಕೆಗಾಗಿ ಮಹಾತ್ಮಾ ಗಾಂಧೀಜಿಯವರು ಹೂಡಿದ ಹೋರಾಟಗಳಲ್ಲಿ 1919ರ ಖಿಲಾಫತ್ ಚಳುವಳಿ ಮತ್ತು 1920-21ರ...
View Articleಸಮತ್ಕರ್ಷ ಅಕಾಡೆಮಿ, ಹುಬ್ಬಳ್ಳಿಯ ಮಾರ್ಗದರ್ಶನದಲ್ಲಿ ಯುಪಿಎಸ್ಸಿ ತರಬೇತಿ: 7 ಅಭ್ಯರ್ಥಿಗಳು...
ಸಮತ್ಕರ್ಷ ಅಕಾಡೆಮಿ, ಹುಬ್ಬಳ್ಳಿಯ ಮಾರ್ಗದರ್ಶನದಲ್ಲಿ ಐಎಎಸ್ ತರಬೇತಿ ನಡೆಯುತ್ತದೆ. ಈ ಸಾಲಿನಲ್ಲಿ ಸಮತ್ಕರ್ಷ ಐಎಎಸ್ ಅಕಾಡೆಮಿಯಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ 7 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದಾರೆ.
View Articleದತ್ತ ಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸುವ ಕುರಿತಂತೆ ಹೈಕೋರ್ಟ್ ನ ಆದೇಶ ಸ್ವಾಗತಾರ್ಹ:...
ದತ್ತ ಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಕ ಮಾಡುವಂತೆ ಮಾನ್ಯ ಹೈಕೋರ್ಟ್ ಆದೇಶವನ್ನು ಬಜರಂಗದಳ ಸ್ವಾಗತಿಸುತ್ತದೆ ಮತ್ತು ಶೀಘ್ರವಾಗಿ ಅರ್ಚಕರನ್ನು ನೇಮಕ ಮಾಡಬೇಕಾಗಿ ಸರ್ಕಾರಕ್ಕೆ ಆಗ್ರಹ ಮಾಡುತ್ತದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣದ ಪ್ರಾಂತ...
View Articleಅ.ಭಾ.ಕಾ.ಮ. ನಿರ್ಣಯ: ಬಾಂಗ್ಲಾದೇಶದ ಹಿಂದುಗಳ ಮೇಲೆ ಇಸ್ಲಾಂ ಮೂಲಭೂತವಾದಿಗಳಿಂದ ನಡೆದ...
ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯು ಬಾಂಗ್ಲಾದೇಶದ ಹಿಂದುಗಳ ಮೇಲೆ ಇಸ್ಲಾಂ ಮೂಲಭೂತವಾದಿಗಳಿಂದ ನಡೆದ ಹಿಂಸೆಯನ್ನು ಖಂಡಿಸುತ್ತದೆ. ಅಭಾಕಾಮ ಇತ್ತೀಚಿಗೆ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆದ ಹಿಂಸೆಯನ್ನು ಬಲವಾಗಿ ಖಂಡಿಸುತ್ತದೆ....
View ArticleRSS ABKM condemns radical Islamist attacks on Hindus in Bangladesh
RSS Sah Sarkaryavah Sri Arun Kumar and RSS’ Akhil Bharatiya Prachar Pramukh Sunil Ambekar addressed the media Resolution ABKM condemns radical islamist attacks on Hindus in Bangladesh The Akhil...
View Articleನಟ ಪುನೀತ್ ರಾಜಕುಮಾರ್ ನಿಧನಕ್ಕೆ ಧಾರವಾಡದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ನ ಅ.ಭಾ.ಕಾ.ಮ...
ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಧಾರವಾಡದಲ್ಲಿ ನಡೆಯುತ್ತಿರುವ ಆರೆಸ್ಸೆಸ್ ನ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಪುನೀತ್ ರಾಜ್ಕುಮಾರ್ ಅವರ ಅಗಲಿಕೆಯನ್ನು...
View Articleಪುಸ್ತಕಗಳು ಆಂತರಿಕ ಅಂಧಾಕಾರವನ್ನು ಹೋಗಲಾಡಿಸುತ್ತವೆ: ಡಾ. ಬಿ.ವಿ. ವಸಂತಕುಮಾರ್
ಪುಸ್ತಕಗಳು ಆಂತರಿಕ ಅಂಧಾಕಾರವನ್ನು ಹೋಗಲಾಡಿಸುತ್ತವೆ: ಡಾ. ಬಿ.ವಿ. ವಸಂತಕುಮಾರ್ ಬೆಂಗಳೂರು: ಸಾಹಿತ್ಯಗಳು ವ್ಯಕ್ತಿಯ ವ್ಯಕ್ತಿತ್ವವನ್ನು ಬೆಳೆಸುವ ಕೆಲಸ ಮಾಡುತ್ತವೆ. ಹೊರಗಿನ ಕತ್ತಲನ್ನು ಹೋಗಲಾಡಿಸುವುದಕ್ಕೆ ಆಧುನಿಕ ವಿಜ್ಞಾನ...
View ArticleFreedom movement was a movement of Bharat’s self hood : Dattatreya Hosabale
On the last day of the Akhil Bharatiya Karyakari Mandal (ABKM) Baithak happening atRashtrotthana Vidya Kendra, Garag, Dharwad, Shri Dattatreya Hosabale, Sarakaryawah RSS addressed the press meet. •...
View Articleಕನ್ನಡದ ತೇರನೆಳೆಯೋಣ ಬನ್ನಿ
( ಪುಂಗವ ಪಾಕ್ಷಿಕದಲ್ಲಿ ಪ್ರಕಟವಾದ ಲೇಖನ.) ಕರ್ನಾಟಕ ಎಂಬುದೇನು ಹೆಸರೆ ಬರಿ ಮಣ್ಣಿಗೆ?ಮಂತ್ರ ಕಣಾ! ಶಕ್ತಿ ಕಣಾ! ತಾಯಿ ಕಣಾ! ದೇವಿ ಕಣಾ!ಬೆಂಕಿ ಕಣಾ! ಸಿಡಿಲು ಕಣಾ!ಕಾವ ಕೊಲುವ ಒಲವ ಬಲವ ಪಡೆದ ಚಲದ ಚಂಡಿ ಕಣಾ!ಋಷಿಯ ಕಾಣ್ಬ ಕಣ್ಣಿಗೆ–...
View Articleಪುತ್ತೂರಿನ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರೀಯ ದ್ವಿತೀಯ ರ್ಯಾಂಕ್
ಪುತ್ತೂರಿನ ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ಆರೋಗ್ಯ ಸಮಸ್ಯೆಯ ನಡುವೆಯೂ ನೀಟ್-2021 ರ ಪಿಡಬ್ಲ್ಯೂಡಿ ವಿಭಾಗದಲ್ಲಿ ರಾಷ್ಟ್ರೀಯ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಸಿಂಚನಾ ಲಕ್ಷ್ಮಿ ಶ್ರೀಮತಿ. ಶೋಭಾ ಬಿ ಮತ್ತು ಶ್ರೀ ಮುರಳೀಧರ ಭಟ್...
View Articleಸಾಮರಸ್ಯದ ಭಾವನೆಗೆ ಪ್ರೇರಣೆಯಾದ ಆರೆಸ್ಸೆಸ್ ‘ತುಡರ್’ಕಾರ್ಯಕ್ರಮ
ಸಾಮರಸ್ಯದ ಭಾವನೆಗೆ ಪ್ರೇರಣೆಯಾದ ಆರ್.ಎಸ್.ಎಸ್ ‘ತುಡರ್’ ಕಾರ್ಯಕ್ರಮ ಪುತ್ತೂರು: ಹಿಂದು ಸಮಾಜದ ಶಕ್ತಿಯನ್ನು ವೃದ್ಧಿಸಲು ನಮ್ಮ ಮನಸ್ಸು ಮತ್ತು ಹೃದಯ ಬೆಳಕಾಗಬೇಕು. ಅದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೀಪದ ಬೆಳಕು ಎಲ್ಲರ ಮನೆ...
View Articleಪಟಾಕಿಯ ಸಂಭ್ರಮವಿಲ್ಲದೆ ದೀಪಾವಳಿ ಆಚರಿಸಿದರೆ ಏನಾಗುತ್ತದೆ?
ಪಟಾಕಿಯ ಸಂಭ್ರಮವಿಲ್ಲದೆ ದೀಪಾವಳಿ ಆಚರಿಸಿದರೆ ಏನಾಗುತ್ತದೆ? ಕೇಳಿ, ಎಲ್ಲರೂ ಗಮನವಿಟ್ಟು ಕೇಳಿ. ಇಡೀ ಪ್ರಪಂಚದಲ್ಲೇ ಭಯಾನಕವಾದ, ಆಘಾತಕಾರಿಯಾದ ಹಬ್ಬ ಬಂದಿದೆ. ವರ್ಷದಲ್ಲಿ ಒಮ್ಮೆ ಬರುವ ಈ ಒಂದು ಹಬ್ಬದಿಂದ ಮಾತ್ರವೇ ಇಡೀ ವರ್ಷ ಭೂಮಂಡಲದಲ್ಲಿ...
View Articleಮರೆಯದಿರೋಣ ಮೇಲುಕೋಟೆಯ ಮಾರಣ ಹೋಮ
ಮರೆಯದಿರೋಣ ಮೇಲುಕೋಟೆಯ ಮಾರಣ ಹೋಮ ಆ ದಿವಸ ಎಲ್ಲ ವಿದ್ಯಮಾನಗಳ ಜೊತೆಗೆ ನನಗೆ ಸ್ಪಷ್ಟ ಬಿಡುವಿತ್ತು. ಸಾಮಾನ್ಯವಾಗಿ ನನ್ನೊಳಗಿನ ಕುತೂಹಲಗಳು, ಆಗಾಗ ಒಡಮೂಡುವ ಪ್ರಶ್ನೆಗಳ ಕುರಿತು ಅವಲೋಕನಕ್ಕೆ ಮುಂದಾಗುವ ಹಿರಿಯರ ಮುಂದೆ ಕುಳಿತುಬಿಟ್ಟೆ....
View Articleಉಡುಪಿಯಲ್ಲಿ ಆರೆಸ್ಸೆಸ್ ಸಾಮರಸ್ಯ ವೇದಿಕೆಯ ‘ತುಡರ್’ಕಾರ್ಯಕ್ರಮ
ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಘಟಕವಾದ ‘ಸಾಮಾಜಿಕ ಸಾಮರಸ್ಯ ವೇದಿಕೆ’ ಉಡುಪಿ ಜಿಲ್ಲೆ ಸಂಯೋಜನೆಯಲ್ಲಿ ಸಾಮಾಜಿಕವಾಗಿ ಹಿಂದುಳಿದ ಸಮಾಜದೊಟ್ಟಿಗೆ ದೀಪಾವಳಿಯ...
View Article